ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

Published : Oct 14, 2021, 05:27 PM IST

* ಸಿದ್ದು ಹೊಗಳಿ ಡಿಕೆಶಿ ತೆರಳಿದ ಕಾಂಗ್ರೆಸ್ ನಾಯಕರು!
* ಕಾಂಗ್ರೆಸ್ ಆಫೀಸಿನಲ್ಲೇ ಗುಟ್ಟು ರಟ್ಟು
* ಇಬ್ಬರು ನಾಯಕರು ಮಾತನಾಡಿಕೊಂಡಿದ್ದು ಬಹಿರಂಗ
* ಕುಡುಕ, ತೊದಲುತ್ತಾರೆ.. ಕಮಿಷನ್ ಗಿರಾಕಿ

ಬೆಂಗಳೂರು(ಅ. 14)  ಆಫೀಸಲ್ಲೆ ಆಪು...ಸಿದ್ದರಾಮಯ್ಯರನ್ನು(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು(Video) ದೊಡ್ಡ ಸುದ್ದಿಯಾಗಿದೆ.  ಎಲ್ಲ ಪಕ್ಷದವವರಿಂದಲೂ ಪ್ರತಿಕ್ರಿಯೆ ಹರಿದು ಬಂದಿದೆ.

'ಅಂದು ಸಿದ್ದು ವಾಚ್.. ಇಂದು ಡಿಕೆಶಿ ಕಮಿಷನ್..ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ'

ಕೈ ನಾಯಕರು ವೇದಿಕೆಯಲ್ಲೇ ಕುಳಿತು ಇಂಥ ಮಾತುಗಳನ್ನು ಆಡಲು ಕಾರಣವೇನು? ಕೈ ಗುಟ್ಟು.. .ಇಲ್ಲಿ ರಾಜಕೀಯ ದ್ವೇಷ ಎನ್ನಲು ಸಾಧ್ಯವಿಲ್ಲ. ವೇದಿಕೆಯಲ್ಲಿ ಕುಳಿರು ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ (VS Ugrappa) ಮತ್ತು ಸಲೀಂ ಎಂಬುವರು ಮಾತನಾಡಿದ್ದರ ಹಿಂದೆ ಏನೆಲ್ಲ ಇದೆ? 

 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!