ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

Published : Oct 14, 2021, 05:27 PM IST

* ಸಿದ್ದು ಹೊಗಳಿ ಡಿಕೆಶಿ ತೆರಳಿದ ಕಾಂಗ್ರೆಸ್ ನಾಯಕರು!
* ಕಾಂಗ್ರೆಸ್ ಆಫೀಸಿನಲ್ಲೇ ಗುಟ್ಟು ರಟ್ಟು
* ಇಬ್ಬರು ನಾಯಕರು ಮಾತನಾಡಿಕೊಂಡಿದ್ದು ಬಹಿರಂಗ
* ಕುಡುಕ, ತೊದಲುತ್ತಾರೆ.. ಕಮಿಷನ್ ಗಿರಾಕಿ

ಬೆಂಗಳೂರು(ಅ. 14)  ಆಫೀಸಲ್ಲೆ ಆಪು...ಸಿದ್ದರಾಮಯ್ಯರನ್ನು(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು(Video) ದೊಡ್ಡ ಸುದ್ದಿಯಾಗಿದೆ.  ಎಲ್ಲ ಪಕ್ಷದವವರಿಂದಲೂ ಪ್ರತಿಕ್ರಿಯೆ ಹರಿದು ಬಂದಿದೆ.

'ಅಂದು ಸಿದ್ದು ವಾಚ್.. ಇಂದು ಡಿಕೆಶಿ ಕಮಿಷನ್..ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ'

ಕೈ ನಾಯಕರು ವೇದಿಕೆಯಲ್ಲೇ ಕುಳಿತು ಇಂಥ ಮಾತುಗಳನ್ನು ಆಡಲು ಕಾರಣವೇನು? ಕೈ ಗುಟ್ಟು.. .ಇಲ್ಲಿ ರಾಜಕೀಯ ದ್ವೇಷ ಎನ್ನಲು ಸಾಧ್ಯವಿಲ್ಲ. ವೇದಿಕೆಯಲ್ಲಿ ಕುಳಿರು ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ (VS Ugrappa) ಮತ್ತು ಸಲೀಂ ಎಂಬುವರು ಮಾತನಾಡಿದ್ದರ ಹಿಂದೆ ಏನೆಲ್ಲ ಇದೆ? 

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!