ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

Published : Oct 14, 2021, 05:27 PM IST

* ಸಿದ್ದು ಹೊಗಳಿ ಡಿಕೆಶಿ ತೆರಳಿದ ಕಾಂಗ್ರೆಸ್ ನಾಯಕರು!
* ಕಾಂಗ್ರೆಸ್ ಆಫೀಸಿನಲ್ಲೇ ಗುಟ್ಟು ರಟ್ಟು
* ಇಬ್ಬರು ನಾಯಕರು ಮಾತನಾಡಿಕೊಂಡಿದ್ದು ಬಹಿರಂಗ
* ಕುಡುಕ, ತೊದಲುತ್ತಾರೆ.. ಕಮಿಷನ್ ಗಿರಾಕಿ

ಬೆಂಗಳೂರು(ಅ. 14)  ಆಫೀಸಲ್ಲೆ ಆಪು...ಸಿದ್ದರಾಮಯ್ಯರನ್ನು(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು(Video) ದೊಡ್ಡ ಸುದ್ದಿಯಾಗಿದೆ.  ಎಲ್ಲ ಪಕ್ಷದವವರಿಂದಲೂ ಪ್ರತಿಕ್ರಿಯೆ ಹರಿದು ಬಂದಿದೆ.

'ಅಂದು ಸಿದ್ದು ವಾಚ್.. ಇಂದು ಡಿಕೆಶಿ ಕಮಿಷನ್..ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ'

ಕೈ ನಾಯಕರು ವೇದಿಕೆಯಲ್ಲೇ ಕುಳಿತು ಇಂಥ ಮಾತುಗಳನ್ನು ಆಡಲು ಕಾರಣವೇನು? ಕೈ ಗುಟ್ಟು.. .ಇಲ್ಲಿ ರಾಜಕೀಯ ದ್ವೇಷ ಎನ್ನಲು ಸಾಧ್ಯವಿಲ್ಲ. ವೇದಿಕೆಯಲ್ಲಿ ಕುಳಿರು ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ (VS Ugrappa) ಮತ್ತು ಸಲೀಂ ಎಂಬುವರು ಮಾತನಾಡಿದ್ದರ ಹಿಂದೆ ಏನೆಲ್ಲ ಇದೆ? 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!