ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

ಕಮಿಷನ್ ಗಿರಾಕಿ.. ಕೈ ಕೊತ ಕೊತ..ಡಿಕೆಶಿ ರೋಷಾವೇಷ!

Published : Oct 14, 2021, 05:27 PM IST

* ಸಿದ್ದು ಹೊಗಳಿ ಡಿಕೆಶಿ ತೆರಳಿದ ಕಾಂಗ್ರೆಸ್ ನಾಯಕರು!
* ಕಾಂಗ್ರೆಸ್ ಆಫೀಸಿನಲ್ಲೇ ಗುಟ್ಟು ರಟ್ಟು
* ಇಬ್ಬರು ನಾಯಕರು ಮಾತನಾಡಿಕೊಂಡಿದ್ದು ಬಹಿರಂಗ
* ಕುಡುಕ, ತೊದಲುತ್ತಾರೆ.. ಕಮಿಷನ್ ಗಿರಾಕಿ

ಬೆಂಗಳೂರು(ಅ. 14)  ಆಫೀಸಲ್ಲೆ ಆಪು...ಸಿದ್ದರಾಮಯ್ಯರನ್ನು(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು(Video) ದೊಡ್ಡ ಸುದ್ದಿಯಾಗಿದೆ.  ಎಲ್ಲ ಪಕ್ಷದವವರಿಂದಲೂ ಪ್ರತಿಕ್ರಿಯೆ ಹರಿದು ಬಂದಿದೆ.

'ಅಂದು ಸಿದ್ದು ವಾಚ್.. ಇಂದು ಡಿಕೆಶಿ ಕಮಿಷನ್..ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ'

ಕೈ ನಾಯಕರು ವೇದಿಕೆಯಲ್ಲೇ ಕುಳಿತು ಇಂಥ ಮಾತುಗಳನ್ನು ಆಡಲು ಕಾರಣವೇನು? ಕೈ ಗುಟ್ಟು.. .ಇಲ್ಲಿ ರಾಜಕೀಯ ದ್ವೇಷ ಎನ್ನಲು ಸಾಧ್ಯವಿಲ್ಲ. ವೇದಿಕೆಯಲ್ಲಿ ಕುಳಿರು ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ (VS Ugrappa) ಮತ್ತು ಸಲೀಂ ಎಂಬುವರು ಮಾತನಾಡಿದ್ದರ ಹಿಂದೆ ಏನೆಲ್ಲ ಇದೆ? 

 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?