ಕೈ ಕೋಟೆಯಲ್ಲಿ ಸಿಎಂ ಯುದ್ಧ ಮೊಳಗಿಸಿದ ಸಿದ್ದರಾಮಯ್ಯ ಶಿಷ್ಯರು

ಕೈ ಕೋಟೆಯಲ್ಲಿ ಸಿಎಂ ಯುದ್ಧ ಮೊಳಗಿಸಿದ ಸಿದ್ದರಾಮಯ್ಯ ಶಿಷ್ಯರು

Published : Jun 23, 2021, 02:27 PM ISTUpdated : Jun 23, 2021, 03:15 PM IST

ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕೂಗು ಜೋರಾಗುತ್ತಿದೆ. 

ಬೆಂಗಳೂರು, (ಜೂನ್.23): ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕೂಗು ಜೋರಾಗುತ್ತಿದೆ. 

'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಬೇಕೆಂದು ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದು ಡಿಕೆ ಶಿವಕುಮಾರ್ ಬಣದ ಕಣ್ಣುಕೆಂಪಾಗಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದು ಕಾಂಗ್ರೆಸ್ ವರ್ಸಸ್ ಡಿಕೆ ಕಾಂಗ್ರೆಸ್ ಎನ್ನುವ ಅಂತರ್ ಯುದ್ಧ ಶುರುವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!