ನಾನಾ-ನೀನಾ, ಡಿಕೆಶಿ VS ಸಿದ್ದು; ಕನಕಪುರ ಬಂಡೆ ಗೆದ್ದು ಬೀಗಿದ್ದು ಹೇಗೆ?

ನಾನಾ-ನೀನಾ, ಡಿಕೆಶಿ VS ಸಿದ್ದು; ಕನಕಪುರ ಬಂಡೆ ಗೆದ್ದು ಬೀಗಿದ್ದು ಹೇಗೆ?

Published : Feb 11, 2020, 11:58 PM IST

ನಾನಾ-ನೀನಾ/ ಡಿಕೆಶಿ ವರ್ಸಸ್ ಸಿದ್ದು/ ಅಂತರ್ ಯುದ್ಧದಲ್ಲಿ ಗೆದ್ದು ಬೀಗಿದವರು ಯಾರು/ ಪಟ್ಟಕ್ಕಾಗಿ ನಡೆದ ಕದನದಲ್ಲಿ ಯಾರು ಜಯಗಳಿಸಿದ್ರು/ ಸಿದ್ದರಾಮಯರನ್ನೇ ಚಿತ್ ಮಾಡಿದ ಕನಕಪುರದ ಬಂಡೆ

ಬೆಂಗಳೂರು(ಫೆ. 11)  ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆದ 63 ದಿನಗಳ ಅಂತರ್ ಯುದ್ಧ . ಸಿದ್ದರಾಮಯ್ಯ ಕೋಟೆ ಛಿದ್ರ-ಛಿದ್ರ. ಹುಲಿ ಭೇಟೆಗೆ ದಿಲ್ಲಿ ವ್ಯೂಹ.ಅರೇ ಇದೇನು ಅರ್ಥ ಆಗುತ್ತಿಲ್ಲವಾ? ಸಿದ್ದು ವರ್ಸಸ್ ಡಿಕೆಶಿ..ನಾನಾ-ನೀನಾ? ಯಾರು ಅಸಲಿ ಬಾಸ್. ಕರ್ನಾಟಕದ ಕಾಂಗ್ರೆಸ್ ಪಾಳೆಯದ ಅಂತ್ರ ಯುದ್ಧದ ಕತೆ ಹೇಳುತ್ತೇವೆ ಕೇಳಿ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!