ನಾನಾ-ನೀನಾ, ಡಿಕೆಶಿ VS ಸಿದ್ದು; ಕನಕಪುರ ಬಂಡೆ ಗೆದ್ದು ಬೀಗಿದ್ದು ಹೇಗೆ?

ನಾನಾ-ನೀನಾ, ಡಿಕೆಶಿ VS ಸಿದ್ದು; ಕನಕಪುರ ಬಂಡೆ ಗೆದ್ದು ಬೀಗಿದ್ದು ಹೇಗೆ?

Published : Feb 11, 2020, 11:58 PM IST

ನಾನಾ-ನೀನಾ/ ಡಿಕೆಶಿ ವರ್ಸಸ್ ಸಿದ್ದು/ ಅಂತರ್ ಯುದ್ಧದಲ್ಲಿ ಗೆದ್ದು ಬೀಗಿದವರು ಯಾರು/ ಪಟ್ಟಕ್ಕಾಗಿ ನಡೆದ ಕದನದಲ್ಲಿ ಯಾರು ಜಯಗಳಿಸಿದ್ರು/ ಸಿದ್ದರಾಮಯರನ್ನೇ ಚಿತ್ ಮಾಡಿದ ಕನಕಪುರದ ಬಂಡೆ

ಬೆಂಗಳೂರು(ಫೆ. 11)  ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆದ 63 ದಿನಗಳ ಅಂತರ್ ಯುದ್ಧ . ಸಿದ್ದರಾಮಯ್ಯ ಕೋಟೆ ಛಿದ್ರ-ಛಿದ್ರ. ಹುಲಿ ಭೇಟೆಗೆ ದಿಲ್ಲಿ ವ್ಯೂಹ.ಅರೇ ಇದೇನು ಅರ್ಥ ಆಗುತ್ತಿಲ್ಲವಾ? ಸಿದ್ದು ವರ್ಸಸ್ ಡಿಕೆಶಿ..ನಾನಾ-ನೀನಾ? ಯಾರು ಅಸಲಿ ಬಾಸ್. ಕರ್ನಾಟಕದ ಕಾಂಗ್ರೆಸ್ ಪಾಳೆಯದ ಅಂತ್ರ ಯುದ್ಧದ ಕತೆ ಹೇಳುತ್ತೇವೆ ಕೇಳಿ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?