suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more