suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more