suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more