suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more