suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more