ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

Published : Feb 24, 2020, 08:47 PM IST

ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.. ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

ಬೆಂಗಳೂರು, [ಫೆ.24]: ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?