ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

Published : Feb 24, 2020, 08:47 PM IST

ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.. ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

ಬೆಂಗಳೂರು, [ಫೆ.24]: ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!