ಬಿಎಸ್‌ವೈ + 20+ ಯತ್ನಾಳ್... ಉತ್ತರಾಯಣದಲ್ಲಿ ಆರಂಭವಂತೆ, ಯುಗಾದಿಗೆ ಅಂತ್ಯವಂತೆ

ಬಿಎಸ್‌ವೈ + 20+ ಯತ್ನಾಳ್... ಉತ್ತರಾಯಣದಲ್ಲಿ ಆರಂಭವಂತೆ, ಯುಗಾದಿಗೆ ಅಂತ್ಯವಂತೆ

Published : Feb 04, 2021, 03:46 PM ISTUpdated : Feb 04, 2021, 03:48 PM IST

ಬಿಎಸ್‌ವೈ + 20+ ಯತ್ನಾಳ್... ಇದು ರಾಜಹುಲಿ ಸುತ್ತ ಸುತ್ತುತ್ತಿರುವ ಶತ್ರು ಕೋಟೆ. ಆ ಶತ್ರು ಕೋಟೆಯ ಲೀಡರ್  ರೆಬೆಲ್ ಎಂಎಲ್‌ಎ ಬಸನಗೌಡ ಪಾಟೀಲ್ ಯತ್ನಾಳ್. 

ಬೆಂಗಳೂರು, (ಫೆ.04): ಬಿಎಸ್‌ವೈ + 20+ ಯತ್ನಾಳ್... ಇದು ರಾಜಹುಲಿ ಸುತ್ತ ಸುತ್ತುತ್ತಿರುವ ಶತ್ರು ಕೋಟೆ. ಆ ಶತ್ರು ಕೋಟೆಯ ಲೀಡರ್  ರೆಬೆಲ್ ಎಂಎಲ್‌ಎ ಬಸನಗೌಡ ಪಾಟೀಲ್ ಯತ್ನಾಳ್. 

'ಶಾ ಬಿಜೆಪಿ ಸರ್ಕಾರ ಇರುತ್ತೆ ಅಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಅಂದಿಲ್ಲ' 

ಆ ಕೋಟೆಯೊಳಗೆ ಮುಖ್ಯಮಂತ್ರಿಗೆ 20 ಶತ್ರುಗಳು ಹುಟ್ಟಿಕೊಂಡಿದ್ದಾರೆ.  ಹಾಗಾದ್ರೆ, ಯಾರದು 20 ಶತ್ರುಗಳು? ಏನಿದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ ಉತ್ತರಾಯಣ, ಯುಗಾದಿಯ ಕಥೆ?   

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?