Suvarna Special: ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ,  ಪಟ್ಟ ರಹಸ್ಯ ಕಹಾನಿ..!

Suvarna Special: ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ, ಪಟ್ಟ ರಹಸ್ಯ ಕಹಾನಿ..!

Published : Jul 03, 2025, 08:06 PM IST
ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಪಟ್ಟದ ಕಾದಾಟದ ಕುರಿತು ಒಂದು ಆಳವಾದ ನೋಟ. ಡಿಕೆ ಶಿವಕುಮಾರ್ ಅವರ ತಾಳ್ಮೆಯ ತಂತ್ರ ಮತ್ತು ಸಿದ್ದರಾಮಯ್ಯನವರ ಆಕ್ರಮಣಕಾರಿ ನಡೆಗಳನ್ನು ವಿಶ್ಲೇಷಿಸುತ್ತದೆ.

ಬೆಂಗಳೂರು (ಜು.3): ನಮ್ದೇ ಸರ್ಕಾರ. ನಾನೇ ಸಿಎಂ. ಹುಲಿಯಾ ಹುಕುಂ..! ಟಗರು ಬಿಟ್ಟಿರೋದು ಬಂಡೆ ಮೇಲೆ ಬ್ರಹ್ಮಾಸ್ತ್ರ! ಸೈಲೆಂಟ್ ಹಂಟರ್​ ಡಿಕೆ ಬತ್ತಳಿಕೆ ಅಲ್ಲಿರೋದು ತಾಳ್ಮೆ ಅನ್ನೋ ಪ್ರತ್ಯಾಸ್ತ್ರ!  ಕುರ್ಚಿ ಕಾದಾಟದ ಅಸಲಿ ಜಿದ್ದಾಜಿದ್ದಿ ಈಗ ಶುರುವಾಯ್ತಾ? ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ, ಏನಿದು ಪಟ್ಟ ರಹಸ್ಯ ಕಹಾನಿ? 

ಪಟ್ಟದ ಕಾದಾಟದಲ್ಲಿ ಸಿದ್ದು ಅಸಲಿ ಆಟ ಆರಂಭವಾಗಿದೆ. ಟಗರು ಪಟ್ಟಿಗೆ ಪ್ರತಿಯಾಗಿ ಡಿಕೆ ಇಟ್ಟಿರೋದು ಎರಡು ಹೆಜ್ಜೆ ಹಿಂದೆ. ಆದರೆ, ಕನಕಾಧಿತಿಯ ಪಟ್ಟದಾಸೆಯ ಕಿಚ್ಚಿನ್ನು ಆರಿಲ್ಲ. 

ಅದು ಬೂದಿ ಮೂಚಿದ ಕೆಂಡ. ಸರಿಯಾದ ಸಮಯದಲ್ಲಿ ಧಗಧಗಿಸೋಕೆ ಕಾದಿದೆ..ಇನ್ನು, ಬಿಜೆಪಿ ತಮ್ಮ ಟಾರ್ಗೆಟ್ ಎನ್ನುತ್ತಲೇ ಡಿಕೆ ಕಡೆಗೆ ಬಾಣ ಬಿಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಂತ ಅದು ಇದೇ ಮೊದಲ ಬಾರಿಯೇನಲ್ಲ.

 

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more