Suvarna Special: ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ,  ಪಟ್ಟ ರಹಸ್ಯ ಕಹಾನಿ..!

Suvarna Special: ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ, ಪಟ್ಟ ರಹಸ್ಯ ಕಹಾನಿ..!

Published : Jul 03, 2025, 08:06 PM IST
ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಪಟ್ಟದ ಕಾದಾಟದ ಕುರಿತು ಒಂದು ಆಳವಾದ ನೋಟ. ಡಿಕೆ ಶಿವಕುಮಾರ್ ಅವರ ತಾಳ್ಮೆಯ ತಂತ್ರ ಮತ್ತು ಸಿದ್ದರಾಮಯ್ಯನವರ ಆಕ್ರಮಣಕಾರಿ ನಡೆಗಳನ್ನು ವಿಶ್ಲೇಷಿಸುತ್ತದೆ.

ಬೆಂಗಳೂರು (ಜು.3): ನಮ್ದೇ ಸರ್ಕಾರ. ನಾನೇ ಸಿಎಂ. ಹುಲಿಯಾ ಹುಕುಂ..! ಟಗರು ಬಿಟ್ಟಿರೋದು ಬಂಡೆ ಮೇಲೆ ಬ್ರಹ್ಮಾಸ್ತ್ರ! ಸೈಲೆಂಟ್ ಹಂಟರ್​ ಡಿಕೆ ಬತ್ತಳಿಕೆ ಅಲ್ಲಿರೋದು ತಾಳ್ಮೆ ಅನ್ನೋ ಪ್ರತ್ಯಾಸ್ತ್ರ!  ಕುರ್ಚಿ ಕಾದಾಟದ ಅಸಲಿ ಜಿದ್ದಾಜಿದ್ದಿ ಈಗ ಶುರುವಾಯ್ತಾ? ಸಿದ್ದು ವೀರ ದನಿ, ಡಿಕೆ ಶಾಂತ ಮೌನಿ, ಏನಿದು ಪಟ್ಟ ರಹಸ್ಯ ಕಹಾನಿ? 

ಪಟ್ಟದ ಕಾದಾಟದಲ್ಲಿ ಸಿದ್ದು ಅಸಲಿ ಆಟ ಆರಂಭವಾಗಿದೆ. ಟಗರು ಪಟ್ಟಿಗೆ ಪ್ರತಿಯಾಗಿ ಡಿಕೆ ಇಟ್ಟಿರೋದು ಎರಡು ಹೆಜ್ಜೆ ಹಿಂದೆ. ಆದರೆ, ಕನಕಾಧಿತಿಯ ಪಟ್ಟದಾಸೆಯ ಕಿಚ್ಚಿನ್ನು ಆರಿಲ್ಲ. 

ಅದು ಬೂದಿ ಮೂಚಿದ ಕೆಂಡ. ಸರಿಯಾದ ಸಮಯದಲ್ಲಿ ಧಗಧಗಿಸೋಕೆ ಕಾದಿದೆ..ಇನ್ನು, ಬಿಜೆಪಿ ತಮ್ಮ ಟಾರ್ಗೆಟ್ ಎನ್ನುತ್ತಲೇ ಡಿಕೆ ಕಡೆಗೆ ಬಾಣ ಬಿಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಂತ ಅದು ಇದೇ ಮೊದಲ ಬಾರಿಯೇನಲ್ಲ.

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more