HDK ಹಣಿಯಲು ಸಿದ್ದು 'ರಾಮ' ವ್ಯೂಹ.. ಏನಿದು ಪ್ಲಾನ್!

HDK ಹಣಿಯಲು ಸಿದ್ದು 'ರಾಮ' ವ್ಯೂಹ.. ಏನಿದು ಪ್ಲಾನ್!

Published : Dec 20, 2020, 06:55 PM IST

ಕುಮಾರಸ್ವಾಮಿ ಅವರನ್ನು ಅವರ ನೆಲದಲ್ಲೇ ಸೋಲಿಸಲು ರಾಮವ್ಯೂಹ/ ದಳಪತಿ ವಿರುದ್ಧ ಜಮೀರ್ ಅಸ್ತ್ರ/ ರಾಮನಗರದಲ್ಲಿ ಏಳು ಸುತ್ತಿನ ಕೋಟೆ/ ರಾಮನಗರ ರಣಾಂಗಣ

ಬೆಂಗಳೂರು(ಡಿ. 20)  ರಾಜಕಾರಣ ಅಂದ್ರೆ ಹಾಗೆ.. ಇಲ್ಲಿ ಭಾಯ್ ವರ್ಸಸ್ ಬ್ರದರ್.. ದಳಪತಿ ಕುಮಾರಸ್ವಾಮಿ  ಬೇಟೆಗೆ ಜಮೀರ್  ವ್ಯೂಹ.. ಏನಂತೀರಾ?

ಬಿಜೆಪಿ-ಜೆಡಿಎಸ್ ವಿಲೀನ..ಎಲ್ಲಿಗೆ ಬಂತು? ನಾಯಕರ ಮಾತು

ಎಚ್‌ಡಿ ಕುಮಾರಸ್ವಾಮಿಗೆ ಸೋಲಿನ ರುಚಿ ಕಲಿಸಲು ಸಿದ್ದರಾಮಯ್ಯ ಜಮೀರ್ ಅಸ್ತ್ರ ಪ್ರಯೋಗ ಮಾಡಲು ಮುಂದಾಗಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್