'ಕೈ'ಕಮಾಂಡ್ ಕೈಯಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ: ತಲೆದಂಡವೋ.. ಪದತ್ಯಾಗವೋ.. ರಣರಂಗದಲ್ಲಿ ಕುಸ್ತಿಯೋ..?

'ಕೈ'ಕಮಾಂಡ್ ಕೈಯಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ: ತಲೆದಂಡವೋ.. ಪದತ್ಯಾಗವೋ.. ರಣರಂಗದಲ್ಲಿ ಕುಸ್ತಿಯೋ..?

Published : Aug 18, 2024, 01:56 PM IST

ಸಿದ್ದು ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟ ಹಿಡಿದಿರೋ ಹೊತ್ತಲ್ಲಿ, ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಾ..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಬಂಡೆಯಂಥಾ ಬೆಂಬಲನಾ..?

ಸಿದ್ದರಾಮಯ್ಯನವರಿಗೆ ಎದುರಾಯ್ತು ಜೀವನದ ಅತೀ ದೊಡ್ಡ ಅಗ್ನಿಪರೀಕ್ಷೆ..! ಅರಶಿಣ ಕುಂಕುಮದ ಭೂಮಿಯಿಂದಲೇ ಸಿದ್ದು ಸಿಂಹಾಸನಕ್ಕೆ ಕಂಟಕ..! ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅಸ್ತ್ರ.., ಸಿದ್ದರಾಮಯ್ಯ ರಾಜೀನಾಮೆಗೆ ಕಮಲದಳ ಪಾಳೆಯದ ಬಿಗಿಪಟ್ಟು..! ಕಾನೂನಿನ ಬಲೆಯಲ್ಲಿ ಬಂಧಿಯಾಗಿರೋ ಸಿದ್ದರಾಮಯ್ಯ, ಮುಂದೇನ್ಮಾಡ್ತಾರೆ..? ರಾಜೀನಾಮೆಗೆ ಸೂಚನೆ ನೀಡುತ್ತಾ ಕಾಂಗ್ರೆಸ್ ಹೈಕಮಾಂಡ್..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈಕಮಾಂಡ್ ನಿಲುವೇನು..? ಕಾನೂನಿನ ಬಲೆಯಲ್ಲಿ ಬಂಧಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ..? 

ಸಿದ್ದು ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟ ಹಿಡಿದಿರೋ ಹೊತ್ತಲ್ಲಿ, ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಾ..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಬಂಡೆಯಂಥಾ ಬೆಂಬಲನಾ..? ಮುಡಾ ಮಾಯಾಜಾಲದ ಬಲೆಯಲ್ಲಿ ಬಂಧಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ..? ರಾಜ್ಯಪಾಲರು ಸಿದ್ದು ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ ಬೆನ್ನಲ್ಲೇ ಎದ್ದಿರೋ ಪ್ರಶ್ನೆ ಇದು. ಸಿದ್ದರಾಮಯ್ಯನವರ ಸಿಂಹಾಸನದ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಸಿದ್ದುಗೆ ಬೆಂಬಲನಾ..? ಸದ್ಯದ ಮಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತು ಬಿಟ್ಟಿದೆ. ಮುಂದೇನು..? ಕಾನೂನು ಹೋರಾಟ.. ಆ ಕಾನೂನು ಹೋರಾಟ ಹೇಗಿರಲಿದೆ..? 

ಸಿದ್ದು ಸಿಂಹಾಸನದ ಭವಿಷ್ಯ ನಿರ್ಧರಿಸಲಿರೋ ಆ ಕಾನೂನು ಹೋರಾಟದ ಬಗ್ಗೆ ಇಂಚಿಂಚೂ ಮಾಹಿತಿ ಇಲ್ಲಿದೆ. ರಾಜೀನಾಮೆ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಸಿದ್ದರಾಮಯ್ಯ. ಸಿದ್ದು ಬೆಂಬಲಕ್ಕೆ ಬಂಡೆಯಂತೆ ನಿಂತು ಬಿಟ್ಟಿದೆ ಕೈ ಹೈಕಮಾಂಡ್. ಹಾಗಾದ್ರೆ ಮುಂದೇನು..? ಅದುವೇ ಕಾನೂನು ಹೋರಾಟ. ಸಿದ್ದರಾಮಯ್ಯ ಪದತ್ಯಾಗವೋ, ತಲೆದಂಡವೋ.. ಇದನ್ನು ನಿರ್ಧರಿಸಲಿರೋ ಕಾನೂನು ಹೋರಾಟದ ಸ್ವರೂಪ ಹೇಗಿರಲಿದೆ ಅನ್ನೋದ್ರ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಸದ್ಯಕ್ಕಂತೂ ಸಿದ್ದರಾಮಯ್ಯನವರು ರಾಜೀನಾಮೆ ಕೊಡೋದು ಡೌಟು. ಕಾನೂನಿನ ಕುಣಿಗೆ ಅದೆಷ್ಟು ಬಿಗಿಯಾಗಲಿದೆ ಅನ್ನೋದ್ರ ಮೇಲೆ ಸಿದ್ದು ಸಿಂಹಾಸನದ ಭವಿಷ್ಯ ನಿಂತಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more