'ಕೈ'ಕಮಾಂಡ್ ಕೈಯಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ: ತಲೆದಂಡವೋ.. ಪದತ್ಯಾಗವೋ.. ರಣರಂಗದಲ್ಲಿ ಕುಸ್ತಿಯೋ..?

'ಕೈ'ಕಮಾಂಡ್ ಕೈಯಲ್ಲಿ ಸಿದ್ದರಾಮಯ್ಯ ಸಿಂಹಾಸನ ಭವಿಷ್ಯ: ತಲೆದಂಡವೋ.. ಪದತ್ಯಾಗವೋ.. ರಣರಂಗದಲ್ಲಿ ಕುಸ್ತಿಯೋ..?

Published : Aug 18, 2024, 01:56 PM IST

ಸಿದ್ದು ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟ ಹಿಡಿದಿರೋ ಹೊತ್ತಲ್ಲಿ, ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಾ..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಬಂಡೆಯಂಥಾ ಬೆಂಬಲನಾ..?

ಸಿದ್ದರಾಮಯ್ಯನವರಿಗೆ ಎದುರಾಯ್ತು ಜೀವನದ ಅತೀ ದೊಡ್ಡ ಅಗ್ನಿಪರೀಕ್ಷೆ..! ಅರಶಿಣ ಕುಂಕುಮದ ಭೂಮಿಯಿಂದಲೇ ಸಿದ್ದು ಸಿಂಹಾಸನಕ್ಕೆ ಕಂಟಕ..! ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅಸ್ತ್ರ.., ಸಿದ್ದರಾಮಯ್ಯ ರಾಜೀನಾಮೆಗೆ ಕಮಲದಳ ಪಾಳೆಯದ ಬಿಗಿಪಟ್ಟು..! ಕಾನೂನಿನ ಬಲೆಯಲ್ಲಿ ಬಂಧಿಯಾಗಿರೋ ಸಿದ್ದರಾಮಯ್ಯ, ಮುಂದೇನ್ಮಾಡ್ತಾರೆ..? ರಾಜೀನಾಮೆಗೆ ಸೂಚನೆ ನೀಡುತ್ತಾ ಕಾಂಗ್ರೆಸ್ ಹೈಕಮಾಂಡ್..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈಕಮಾಂಡ್ ನಿಲುವೇನು..? ಕಾನೂನಿನ ಬಲೆಯಲ್ಲಿ ಬಂಧಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ..? 

ಸಿದ್ದು ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟ ಹಿಡಿದಿರೋ ಹೊತ್ತಲ್ಲಿ, ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಾ..? ಸಿದ್ದು ಸಿಂಹಾಸನದ ವಿಚಾರದಲ್ಲಿ ಕೈ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಬಂಡೆಯಂಥಾ ಬೆಂಬಲನಾ..? ಮುಡಾ ಮಾಯಾಜಾಲದ ಬಲೆಯಲ್ಲಿ ಬಂಧಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ..? ರಾಜ್ಯಪಾಲರು ಸಿದ್ದು ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ ಬೆನ್ನಲ್ಲೇ ಎದ್ದಿರೋ ಪ್ರಶ್ನೆ ಇದು. ಸಿದ್ದರಾಮಯ್ಯನವರ ಸಿಂಹಾಸನದ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್'ನ ನಿಲುವೇನು..? ತಲೆದಂಡನಾ, ಸಿದ್ದುಗೆ ಬೆಂಬಲನಾ..? ಸದ್ಯದ ಮಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತು ಬಿಟ್ಟಿದೆ. ಮುಂದೇನು..? ಕಾನೂನು ಹೋರಾಟ.. ಆ ಕಾನೂನು ಹೋರಾಟ ಹೇಗಿರಲಿದೆ..? 

ಸಿದ್ದು ಸಿಂಹಾಸನದ ಭವಿಷ್ಯ ನಿರ್ಧರಿಸಲಿರೋ ಆ ಕಾನೂನು ಹೋರಾಟದ ಬಗ್ಗೆ ಇಂಚಿಂಚೂ ಮಾಹಿತಿ ಇಲ್ಲಿದೆ. ರಾಜೀನಾಮೆ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಸಿದ್ದರಾಮಯ್ಯ. ಸಿದ್ದು ಬೆಂಬಲಕ್ಕೆ ಬಂಡೆಯಂತೆ ನಿಂತು ಬಿಟ್ಟಿದೆ ಕೈ ಹೈಕಮಾಂಡ್. ಹಾಗಾದ್ರೆ ಮುಂದೇನು..? ಅದುವೇ ಕಾನೂನು ಹೋರಾಟ. ಸಿದ್ದರಾಮಯ್ಯ ಪದತ್ಯಾಗವೋ, ತಲೆದಂಡವೋ.. ಇದನ್ನು ನಿರ್ಧರಿಸಲಿರೋ ಕಾನೂನು ಹೋರಾಟದ ಸ್ವರೂಪ ಹೇಗಿರಲಿದೆ ಅನ್ನೋದ್ರ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಸದ್ಯಕ್ಕಂತೂ ಸಿದ್ದರಾಮಯ್ಯನವರು ರಾಜೀನಾಮೆ ಕೊಡೋದು ಡೌಟು. ಕಾನೂನಿನ ಕುಣಿಗೆ ಅದೆಷ್ಟು ಬಿಗಿಯಾಗಲಿದೆ ಅನ್ನೋದ್ರ ಮೇಲೆ ಸಿದ್ದು ಸಿಂಹಾಸನದ ಭವಿಷ್ಯ ನಿಂತಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more