ಎಲ್ಲಿಂದ ಶುರುವಾಯ್ತು ರಾಮುಲು-ರೆಡ್ಡಿ ಅಂತಃಕಲಹ?: 40 ವರ್ಷಗಳ ಸ್ನೇಹ.. 4 ತಿಂಗಳಿಗೇ ಹಳಸಿತಾ?

ಎಲ್ಲಿಂದ ಶುರುವಾಯ್ತು ರಾಮುಲು-ರೆಡ್ಡಿ ಅಂತಃಕಲಹ?: 40 ವರ್ಷಗಳ ಸ್ನೇಹ.. 4 ತಿಂಗಳಿಗೇ ಹಳಸಿತಾ?

Published : Jan 25, 2025, 01:29 PM IST

ಒಂದು ಕಾಲದ ದೋಸ್ತಿಗಳು, ಈಗ ದುಷ್ಮನ್​ಗಳಾಗಿದ್ದಾರೆ.. ಈ ದುಷ್ಮನಿ ಹಿಂದಿರೋ ಕಹಾನಿ, ಏನು ಗೊತ್ತಾ? ಎಲ್ಲವೂ ತಣ್ಣಗಾಯ್ತು ಅಂದ್ಕೊಳ್ತಾ ಇರುವಾಗ್ಲೇ, ಈ ಇಬ್ಬರು ಸ್ನೇಹಿತರ ನಡುವೆ ವಿದ್ವೇಷದ ವಿಷಜ್ವಾಲೆ ಹೊತ್ತಿಕೊಂಡಿದ್ದೇಕೆ?

ಜನಾರ್ದನ ರೆಡ್ಡಿ, ಶ್ರೀರಾಮುಲು.. ಇಬ್ಬರೂ ಕೂಡ ಆಪ್ತಮಿತ್ರರು.. ಈ ಸ್ನೇಹಿತರ ಆಟಕ್ಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎದ್ದಿತ್ತು.. ರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು.. ಕಮಲಪಾಳಯದ ಘಟಾನುಘಟಿಗಳಿಗೇ ಸವಾಲು ಹಾಕಿತ್ತು. ಆದ್ರೆ ಈಗ, ಈ ಮಿತ್ರರು, ಒಬ್ಬರ ವಿರುದ್ಧ ಮತ್ತೊಬ್ಬರು ತೊಡೆ ತಟ್ತಾ ಇದಾರೆ.. ನಾನಾ ನೀನಾ ಅನ್ನೋ ಯುದ್ಧ ಆರಂಭಿಸಿದ್ದಾರೆ.. ಒಂದು ಕಾಲದ ದೋಸ್ತಿಗಳು, ಈಗ ದುಷ್ಮನ್​ಗಳಾಗಿದ್ದಾರೆ.. ಈ ದುಷ್ಮನಿ ಹಿಂದಿರೋ ಕಹಾನಿ, ಏನು ಗೊತ್ತಾ? ಎಲ್ಲವೂ ತಣ್ಣಗಾಯ್ತು ಅಂದ್ಕೊಳ್ತಾ ಇರುವಾಗ್ಲೇ, ಈ ಇಬ್ಬರು ಸ್ನೇಹಿತರ ನಡುವೆ ವಿದ್ವೇಷದ ವಿಷಜ್ವಾಲೆ ಹೊತ್ತಿಕೊಂಡಿದ್ದೇಕೆ? ಈ ನಾಯಕರ ನಡುವಿನ ವೈರತ್ವದ ಕತೆ ಏನು? ಅಸಲಿಗೆ, ಈ ಇಬ್ಬರ ರಾಜಕೀಯ ದ್ವೇಷದಾಟಕ್ಕೆ, ನಷ್ಟ ಅನುಭವಿಸೋದು ಯಾರು? 

ಲಾಭ ಪಡೆಯೋದು ಯಾರು? ರೆಡ್ಡಿ ಹಾಗೂ ರಾಮುಲು ಮಧ್ಯೆ, ಈಗ ಹುಲ್ಲು ಕಡ್ಡಿ ಹಾಕಿದ್ರೂ ಧಗಧಗ ಅಂತ ಬೆಂಕಿ ಹೊತ್ತಿಕೊಳ್ಳತ್ತೆ.. ಅಂಥದ್ದೊಂದು ಸ್ಥಿತಿ ನಿರ್ಮಾಣವಾಗಿದ್ದು ಬೈ ಎಲೆಕ್ಷನ್ ಸೋಲಿನ ಬಳಿಕ.. ಅಷ್ಟಕ್ಕೂ ಆ ಉಪಚುನಾವಣೇಲಿ ಆಗಿದ್ದೇನು? ಈಗ ಆಗ್ತಾ ಇರೋದೇನು? ಅದರ ಪರಿಣಾಮ ಏನು? ಅದೆಲ್ಲದರ ವಿವರ ಇಲ್ಲಿದೆ. ರೆಡ್ಡಿ ರಾಮುಲು ನಡುವಿನ ಮನಸ್ತಾಪ, ಈಗ ಮತ್ತೊಂದು ಹಂತ ತಲುಪಿದೆ.. ಅದರ ನೇರಪರಿಣಾಮ ಆಗೋದು, ರಾಜ್ಯ ಬಿಜೆಪಿ ಮೇಲೆ.. ಅದ್ಯಾಕೆ ಗೊತ್ತಾ?. ಸ್ನೇಹಕ್ಕೆ ಸ್ನೇಹ, ಪ್ರೀತಿಗೆ ಪ್ರೀತಿ ಅಂತಿದ್ದ ರೆಡ್ಡಿ ರಾಮುಲು ಮಧ್ಯೆ, ದ್ವೇಷಾಸೂಯೆಯ ರಾಜಕೀಯ ಉದ್ಭವಿಸಿದೆ.. ಸದ್ಯಕ್ಕಿದು ತಣ್ಣಗಾಗೋ ಸಣ್ಣ ಸುಳಿವೂ ಇಲ್ಲ., ಇದರಿಂದ ಕಷ್ಟ ಯಾರಿಗೆ? ಏನು ನಷ್ಟ?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more