ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ!

ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ!

Published : Jun 10, 2021, 06:57 PM ISTUpdated : Jun 10, 2021, 07:28 PM IST

* ಕರ್ನಾಟಕದಲ್ಲಿ ಕೇಸರಿ ದಾಯಾದಿ ಕಲಹ
* ರಾಜ್ಯ ಬಿಜೆಪಿಯಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಹೈಕಮಾಂಡ್ ಮೌನ
* ಹೊಸ ಆಟಕ್ಕೆ ಸದ್ದಿಲ್ಲದೆ ದೆಹಲಿಯಲ್ಲೇ ಅಖಾಡ
* ಶಿಸ್ತಿನ ಪಕ್ಷದಲ್ಲಿ ಬದಲಾವಣೆ ಗಾಳಿ

ಬೆಂಗಳೂರು (ಜೂ. 10) ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕೂಗು ಇಲ್ಲ ಎಂದು ನಾಯಕರು ಹೇಳುತ್ತಿದ್ದರೂ  ಬೆಂಕಿ ಇಲ್ಲದೆ ಹೊಗೆಯಾಡದು ಎಂಬ ಪರಿಸ್ಥಿತಿಯಲ್ಲೇ ಇದೆ.  ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಬಿಜೆಪಿ ಹೈಕಮಾಂಡ್ ಮಾತ್ರ ಸೈಲಂಟಾಗಿ ಕುಳಿತಿರುವುದಕ್ಕೆ ಕಾರಣ ಏನು?

ನಾಯಕತ್ವ ಬದಲಾವಣೆ; ಅರುಣ್ ಸಿಂಗ್ ಹೇಳಿದ ಅದೊಂದು ಮಾತು

ಇಲ್ಲಿ ಕಾಡುತ್ತಿರುವುದು ಅದೇ ಕಣ್ಣು..  ಜಾಣ ಮೌನ..  ಕೇಸರಿ ವರಿಷ್ಠರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಹಾಗಾದರೆ ದೀರ್ಘ ಮೌನದ ಹಿಂದೆ ಏನಿದೆ? 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!