Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Published : Dec 08, 2021, 07:01 PM IST

 * ಸಿದ್ದರಾಮಯ್ಯ ವಿರುದ್ಧ  ಮಾತನಾಡಿದ  ಕಾಂಗ್ರೆಸ್ ನಾಯಕ
* ಮುಂದಿನ ಸಾರಿ ಇಲ್ಲಿ ಸ್ಪರ್ಧೆ ಮಾಡಲೇಬೇಡಿ
*  ಬಾದಾಮಿ ಹುಲಿಯಂತಿದ್ದ ನನ್ನನ್ನು ಇಲಿ ಮಾಡಲಾಗಿದೆ
* ಬಿಬಿ ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯಗೆ ಮುಜುಗರ

ಬೆಂಗಳೂರು, ಬಾಗಲಕೋಟೆ (ಡಿ.08)):  ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ (Siddaramaiah) ಬಾದಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಬಿಬಿ ಚಿಮ್ಮನಕಟ್ಟಿ (BB Chimmanakatti)ಈಗ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅಂದು ಕ್ಷೇತ್ರ ತ್ಯಾಗ ಮಾಡಿದ್ದೆ ಆದರೆ ಈ ಬಾರಿ ಅಲ್ಲಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮುಂದೆಯೇ ಅಸಮಾಧಾನ ಹೊರ ಹಾಕಿದ್ದಾರೆ.

ಬಾದಾಮಿ (Bagalkot) ಹುಲಿಯಂತೆ ಇದ್ದ ನನ್ನನ್ನು ಈಗ ಮೂಲೆಗುಂಪು ಮಾಡಲಾಗಿದೆ. ವಿಧಾನ ಪರಿಷತ್ ನಲ್ಲಿ ((MLC Election)ಸ್ಥಾನ ಕಲ್ಪಿಸಿಕೊಡುವುದಾಗಿ  ಹೇಳಿ ಮಾತು ತಪ್ಪಿದ್ದಾರೆ ಎಂದು ಬಿಬಿ ಚಿಮ್ಮನಕಟ್ಟಿ ಹೇಳಿದ್ದು ಈಗ ಕಾಂಗ್ರೆಸ್ ನಲ್ಲಿಯೇ ನಾಯಕತ್ವದ  ಪ್ರಶ್ನೆ ಎದ್ದಿದೆ.

ಪರಿಷತ್ ಕದನ; ಕುಮಾರಸ್ವಾಮಿ ತೀರ್ಮಾನಕ್ಕೆ ಬಿಎಸ್ ವೈ ಮೆಚ್ಚುಗೆ

ಚಿಮ್ಮನಕಟ್ಟಿ ಹೇಳಿದ್ದೇನು? ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more