Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Published : Dec 08, 2021, 07:01 PM IST

 * ಸಿದ್ದರಾಮಯ್ಯ ವಿರುದ್ಧ  ಮಾತನಾಡಿದ  ಕಾಂಗ್ರೆಸ್ ನಾಯಕ
* ಮುಂದಿನ ಸಾರಿ ಇಲ್ಲಿ ಸ್ಪರ್ಧೆ ಮಾಡಲೇಬೇಡಿ
*  ಬಾದಾಮಿ ಹುಲಿಯಂತಿದ್ದ ನನ್ನನ್ನು ಇಲಿ ಮಾಡಲಾಗಿದೆ
* ಬಿಬಿ ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯಗೆ ಮುಜುಗರ

ಬೆಂಗಳೂರು, ಬಾಗಲಕೋಟೆ (ಡಿ.08)):  ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ (Siddaramaiah) ಬಾದಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಬಿಬಿ ಚಿಮ್ಮನಕಟ್ಟಿ (BB Chimmanakatti)ಈಗ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅಂದು ಕ್ಷೇತ್ರ ತ್ಯಾಗ ಮಾಡಿದ್ದೆ ಆದರೆ ಈ ಬಾರಿ ಅಲ್ಲಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮುಂದೆಯೇ ಅಸಮಾಧಾನ ಹೊರ ಹಾಕಿದ್ದಾರೆ.

ಬಾದಾಮಿ (Bagalkot) ಹುಲಿಯಂತೆ ಇದ್ದ ನನ್ನನ್ನು ಈಗ ಮೂಲೆಗುಂಪು ಮಾಡಲಾಗಿದೆ. ವಿಧಾನ ಪರಿಷತ್ ನಲ್ಲಿ ((MLC Election)ಸ್ಥಾನ ಕಲ್ಪಿಸಿಕೊಡುವುದಾಗಿ  ಹೇಳಿ ಮಾತು ತಪ್ಪಿದ್ದಾರೆ ಎಂದು ಬಿಬಿ ಚಿಮ್ಮನಕಟ್ಟಿ ಹೇಳಿದ್ದು ಈಗ ಕಾಂಗ್ರೆಸ್ ನಲ್ಲಿಯೇ ನಾಯಕತ್ವದ  ಪ್ರಶ್ನೆ ಎದ್ದಿದೆ.

ಪರಿಷತ್ ಕದನ; ಕುಮಾರಸ್ವಾಮಿ ತೀರ್ಮಾನಕ್ಕೆ ಬಿಎಸ್ ವೈ ಮೆಚ್ಚುಗೆ

ಚಿಮ್ಮನಕಟ್ಟಿ ಹೇಳಿದ್ದೇನು? ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more