Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Published : Dec 08, 2021, 07:01 PM IST

 * ಸಿದ್ದರಾಮಯ್ಯ ವಿರುದ್ಧ  ಮಾತನಾಡಿದ  ಕಾಂಗ್ರೆಸ್ ನಾಯಕ
* ಮುಂದಿನ ಸಾರಿ ಇಲ್ಲಿ ಸ್ಪರ್ಧೆ ಮಾಡಲೇಬೇಡಿ
*  ಬಾದಾಮಿ ಹುಲಿಯಂತಿದ್ದ ನನ್ನನ್ನು ಇಲಿ ಮಾಡಲಾಗಿದೆ
* ಬಿಬಿ ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯಗೆ ಮುಜುಗರ

ಬೆಂಗಳೂರು, ಬಾಗಲಕೋಟೆ (ಡಿ.08)):  ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ (Siddaramaiah) ಬಾದಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಬಿಬಿ ಚಿಮ್ಮನಕಟ್ಟಿ (BB Chimmanakatti)ಈಗ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅಂದು ಕ್ಷೇತ್ರ ತ್ಯಾಗ ಮಾಡಿದ್ದೆ ಆದರೆ ಈ ಬಾರಿ ಅಲ್ಲಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮುಂದೆಯೇ ಅಸಮಾಧಾನ ಹೊರ ಹಾಕಿದ್ದಾರೆ.

ಬಾದಾಮಿ (Bagalkot) ಹುಲಿಯಂತೆ ಇದ್ದ ನನ್ನನ್ನು ಈಗ ಮೂಲೆಗುಂಪು ಮಾಡಲಾಗಿದೆ. ವಿಧಾನ ಪರಿಷತ್ ನಲ್ಲಿ ((MLC Election)ಸ್ಥಾನ ಕಲ್ಪಿಸಿಕೊಡುವುದಾಗಿ  ಹೇಳಿ ಮಾತು ತಪ್ಪಿದ್ದಾರೆ ಎಂದು ಬಿಬಿ ಚಿಮ್ಮನಕಟ್ಟಿ ಹೇಳಿದ್ದು ಈಗ ಕಾಂಗ್ರೆಸ್ ನಲ್ಲಿಯೇ ನಾಯಕತ್ವದ  ಪ್ರಶ್ನೆ ಎದ್ದಿದೆ.

ಪರಿಷತ್ ಕದನ; ಕುಮಾರಸ್ವಾಮಿ ತೀರ್ಮಾನಕ್ಕೆ ಬಿಎಸ್ ವೈ ಮೆಚ್ಚುಗೆ

ಚಿಮ್ಮನಕಟ್ಟಿ ಹೇಳಿದ್ದೇನು? ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more