Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Suvarna Special : ಸಿದ್ದುಗೆ ಬಾದಾಮಿ ಬಾಗಿಲು ಬಂದ್,  ವಿಪಕ್ಷ ನಾಯಕನಿಗೆ ಕ್ಷೇತ್ರವಿಲ್ವಾ!?

Published : Dec 08, 2021, 07:01 PM IST

 * ಸಿದ್ದರಾಮಯ್ಯ ವಿರುದ್ಧ  ಮಾತನಾಡಿದ  ಕಾಂಗ್ರೆಸ್ ನಾಯಕ
* ಮುಂದಿನ ಸಾರಿ ಇಲ್ಲಿ ಸ್ಪರ್ಧೆ ಮಾಡಲೇಬೇಡಿ
*  ಬಾದಾಮಿ ಹುಲಿಯಂತಿದ್ದ ನನ್ನನ್ನು ಇಲಿ ಮಾಡಲಾಗಿದೆ
* ಬಿಬಿ ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯಗೆ ಮುಜುಗರ

ಬೆಂಗಳೂರು, ಬಾಗಲಕೋಟೆ (ಡಿ.08)):  ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ (Siddaramaiah) ಬಾದಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಬಿಬಿ ಚಿಮ್ಮನಕಟ್ಟಿ (BB Chimmanakatti)ಈಗ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅಂದು ಕ್ಷೇತ್ರ ತ್ಯಾಗ ಮಾಡಿದ್ದೆ ಆದರೆ ಈ ಬಾರಿ ಅಲ್ಲಿಗೆ ಬರಬೇಡಿ ಎಂದು ಸಿದ್ದರಾಮಯ್ಯ ಮುಂದೆಯೇ ಅಸಮಾಧಾನ ಹೊರ ಹಾಕಿದ್ದಾರೆ.

ಬಾದಾಮಿ (Bagalkot) ಹುಲಿಯಂತೆ ಇದ್ದ ನನ್ನನ್ನು ಈಗ ಮೂಲೆಗುಂಪು ಮಾಡಲಾಗಿದೆ. ವಿಧಾನ ಪರಿಷತ್ ನಲ್ಲಿ ((MLC Election)ಸ್ಥಾನ ಕಲ್ಪಿಸಿಕೊಡುವುದಾಗಿ  ಹೇಳಿ ಮಾತು ತಪ್ಪಿದ್ದಾರೆ ಎಂದು ಬಿಬಿ ಚಿಮ್ಮನಕಟ್ಟಿ ಹೇಳಿದ್ದು ಈಗ ಕಾಂಗ್ರೆಸ್ ನಲ್ಲಿಯೇ ನಾಯಕತ್ವದ  ಪ್ರಶ್ನೆ ಎದ್ದಿದೆ.

ಪರಿಷತ್ ಕದನ; ಕುಮಾರಸ್ವಾಮಿ ತೀರ್ಮಾನಕ್ಕೆ ಬಿಎಸ್ ವೈ ಮೆಚ್ಚುಗೆ

ಚಿಮ್ಮನಕಟ್ಟಿ ಹೇಳಿದ್ದೇನು? ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more