ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

Published : Apr 15, 2023, 10:47 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.
 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಿ ಎಂ   ಹೆಚ್‌ ಡಿ ಕುಮಾರಸ್ವಾಮಿ ಎರಡನೇ ಪಟ್ಟಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಪಕ್ಷದ ಬಗ್ಗೆ ಒಂದು ಗೌರವ, ಪಕ್ಷಕ್ಕಾಗಿ ದುಡಿಯ ಬೇಕು ಎನ್ನುವ ಪ್ರೋತ್ಸಾಹ ಪ್ರತಿಯೊಬ್ಬರಲ್ಲೂ ಮೂಡುತ್ತೆ.ಹಾಸನ ಟಿಕೆಟ್‌ ಗೊಂದಲ ಬಗೆರಿದಿದ್ದು ದೇವರ ಪವಾಡ, ತುಂಬಾ ದೇವರನ್ನು ನಂಬುತ್ತಾರೆ.ಇಷ್ಟು ದಿನ ಗೊಂದಲ ಗೂಡಾಗಿದ್ದ ಹಾಸನ ಟಿಕೆಟ್‌ ಯಾವುದೇ ಅಡ್ಡಿ ಇಲ್ಲದೆ ದೇವಿ ಕೃಪೆ ಇಂದ ಬಗೆಹರಿದಿದೆ. ರೇವಣ್ಣ ಕುಟುಂಬ ತೀರ್ಮಾನಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more