ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

Published : Apr 15, 2023, 10:47 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.
 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಿ ಎಂ   ಹೆಚ್‌ ಡಿ ಕುಮಾರಸ್ವಾಮಿ ಎರಡನೇ ಪಟ್ಟಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಪಕ್ಷದ ಬಗ್ಗೆ ಒಂದು ಗೌರವ, ಪಕ್ಷಕ್ಕಾಗಿ ದುಡಿಯ ಬೇಕು ಎನ್ನುವ ಪ್ರೋತ್ಸಾಹ ಪ್ರತಿಯೊಬ್ಬರಲ್ಲೂ ಮೂಡುತ್ತೆ.ಹಾಸನ ಟಿಕೆಟ್‌ ಗೊಂದಲ ಬಗೆರಿದಿದ್ದು ದೇವರ ಪವಾಡ, ತುಂಬಾ ದೇವರನ್ನು ನಂಬುತ್ತಾರೆ.ಇಷ್ಟು ದಿನ ಗೊಂದಲ ಗೂಡಾಗಿದ್ದ ಹಾಸನ ಟಿಕೆಟ್‌ ಯಾವುದೇ ಅಡ್ಡಿ ಇಲ್ಲದೆ ದೇವಿ ಕೃಪೆ ಇಂದ ಬಗೆಹರಿದಿದೆ. ರೇವಣ್ಣ ಕುಟುಂಬ ತೀರ್ಮಾನಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more