ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

Published : Oct 18, 2020, 05:44 PM IST

ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

ಬೆಂಗಳೂರು, (ಅ.18): ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

HDK ಫೋನ್ ಸಂಭಾಷಣೆ ಲೀಕ್, ರೈಲು ಚಾಲಕಿಯಾದ ಬ್ಯೂಟಿ ಕ್ವೀನ್; ಅ.18ರ ಟಾಪ್ 10 ಸುದ್ದಿ! 

ಸಿಂಹ ಬದ್ರೆ ಘರ್ಜನೆ ಇರುತ್ತೆ, ಹುಲಿ ಬಂದ್ರೆ ವೇಗ ಇರುತ್ತೆ, ಚಿರತೆ ಬಂದ್ರೆ ಗಾಭೀರ್ಯ ಇರುತ್ತದೆ. ಆದ್ರೆ, ಕುಮಾರಣ್ಣ ಬಂದ್ರೆ ಎಲ್ಲವೂ ಇರುತ್ತೆ ಎಂದು ಸಿನಿಮಾ ರೀತಿಯಲ್ಲಿ ಡೈಲಾಗ್ ಹೊಡೆದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?