ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

Published : Oct 18, 2020, 05:44 PM IST

ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

ಬೆಂಗಳೂರು, (ಅ.18): ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

HDK ಫೋನ್ ಸಂಭಾಷಣೆ ಲೀಕ್, ರೈಲು ಚಾಲಕಿಯಾದ ಬ್ಯೂಟಿ ಕ್ವೀನ್; ಅ.18ರ ಟಾಪ್ 10 ಸುದ್ದಿ! 

ಸಿಂಹ ಬದ್ರೆ ಘರ್ಜನೆ ಇರುತ್ತೆ, ಹುಲಿ ಬಂದ್ರೆ ವೇಗ ಇರುತ್ತೆ, ಚಿರತೆ ಬಂದ್ರೆ ಗಾಭೀರ್ಯ ಇರುತ್ತದೆ. ಆದ್ರೆ, ಕುಮಾರಣ್ಣ ಬಂದ್ರೆ ಎಲ್ಲವೂ ಇರುತ್ತೆ ಎಂದು ಸಿನಿಮಾ ರೀತಿಯಲ್ಲಿ ಡೈಲಾಗ್ ಹೊಡೆದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?