ಯೋಗೇಶ್ವರ್ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ: ಶರವಣ

ಯೋಗೇಶ್ವರ್ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ: ಶರವಣ

Suvarna News   | Asianet News
Published : Jul 30, 2020, 05:02 PM IST

ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಬಾಂಬ್ ಹಾಕಿದ್ದರು, ಈ ಕುರಿತಂತೆ ಶರವಣ ಸುವರ್ಣ ನ್ಯೂಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು(ಜು.30): ನಮ್ಮ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿ.ಪಿ. ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಲಾಗಿದೆ. ನಮ್ಮ ಪಕ್ಷ ಬಿಜೆಪಿ ಜತೆಗೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಜೆಡಿಎಸ್ ವಕ್ತಾರ ಟಿ.ಎ. ಶರವಣ ಹೇಳಿದ್ದಾರೆ.

ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಬಾಂಬ್ ಹಾಕಿದ್ದರು, ಈ ಕುರಿತಂತೆ ಶರವಣ ಸುವರ್ಣ ನ್ಯೂಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ವಾಮ ಮಾರ್ಗದಲ್ಲಿ ಸರ್ಕಾರವನ್ನು ರಚಿಸಿದೆ. ನಾವು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಮಾನ ಅಂತರವನ್ನು ಕಾಯ್ದುಕೊಂಡಿದ್ದೇವೆ. ಯೋಗೇಶ್ವರ್ ಬಾಯಿಂದ ಈ ಮಾತುಗಳನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!