ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

Published : Aug 11, 2023, 11:31 AM IST

ಎಸ್‌ಡಿಪಿಐ ಜೊತೆ ಕೇಸರಿ ಪಡೆ ಬಿಜೆಪಿ ಪ್ರತೀ ಬಾರಿ ಮುಗಿ ಬೀಳ್ತಾನೆ ಇದೆ. ಕಾರ್ಯಕರ್ತರ ಹತ್ಯೆ ವಿಚಾರದಲ್ಲೂ ಎಸ್‌ಡಿಪಿಐ ಮೇಲೆ ನಿರಂತರ ಆರೋಪಗಳಿವೆ.‌ ಆದರೆ ಸ್ಥಳೀಯ ಗ್ರಾಮ ಪಂಚಾಯತ್ ಆಡಳಿತದ ವಿಚಾರದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಎಸ್‌ಡಿಪಿಐಗೆ ಸಾಥ್ ನೀಡಿದ್ದಾರೆ. ಈ ಮೂಲಕ ಮಂಗಳೂರಿನ ತಲಪಾಡಿ ಗ್ರಾ.ಪಂ ಎಸ್ಡಿಪಿಐ ತೆಕ್ಕೆಗೆ ಜಾರಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ(BJP) ಭಾರೀ ಮುಖಭಂವಾಗಿವೆ. ಧರ್ಮ ದಂಗಲ್ ಮತ್ತು ಹಿಂದೂ ಸಂಘಟನೆ ವರ್ಸಸ್ ಬಿಜೆಪಿ ಫೈಟ್ ಮಧ್ಯೆ ಕಾಂಗ್ರೆಸ್(Congress) ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿತ್ತು. ಈಗ ಗ್ರಾಮ ಪಂಚಾಯತ್(Gram Panchayat) ಚುನಾವಣೆಯಲ್ಲೂ ಬಿಜೆಪಿಗೆ ಮುಖಭಂಗವಾಗಿದೆ. ಬಿಜೆಪಿ ಹೆಚ್ಚು ಸದಸ್ಯ ಬಲ ಹೊಂದಿದ್ದ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್ಡಿಪಿಐ(SDPI) ಪಾಲಾಗಿದೆ.ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಮತ್ತೆ ಅಧ್ಯಕ್ಷಗಾದಿ ಚುನಾವಣೆ ನಡೀತಾ ಇದೆ. ಅದರಂತೆ‌ ದ.ಕ ಜಿಲ್ಲೆಯಲ್ಲೂ ಹಲವು ಪಂಚಾಯತ್‌ಗಳ ಆಡಳಿತಕ್ಕಾಗಿ ಸೆಣಸಾಟ‌‌ ನಡೀತಾ ಇದ್ದು, ತಲಪಾಡಿ ಗ್ರಾ.ಪಂ ಅಧ್ಯಕ್ಷಗಾದಿ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಅದರಲ್ಲೀ ಎಸ್ಡಿಪಿಐಗೆ ಬಿಜೆಪಿ ಬೆಂಬಲಿತ ಸದಸ್ಯರೇ ಸಾಥ್ ಕೊಡುವ ಮೂಲಕ ತಲಪಾಡಿ ಗ್ರಾ.ಪಂ ಆಡಳಿತ ಎಸ್ಡಿಪಿಐ ತೆಕ್ಕೆಗೆ ಜಾರಿದೆ.‌ ದಕ್ಷಿಣ ಕನ್ನಡ(Dakshina kannada) ಜಿಲ್ಲೆ ಉಳ್ಳಾಲ ತಾಲೂಕಿನ ತಲಪಾಡಿ‌ ಗ್ರಾಮ ಪಂಚಾಯತ್‌ನಲ್ಲಿ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಚುನಾವಣೆ ನಡೆಯಿತು. 

ಇದನ್ನೂ ವೀಕ್ಷಿಸಿ:  20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more