Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Published : Mar 24, 2022, 09:36 PM ISTUpdated : Mar 24, 2022, 09:37 PM IST

* ಸದನದಲ್ಲಿ ಸಿದ್ದರಾಮಯ್ಯ ವರ್ಸಸ್ ಆರಗ  ಜ್ಞಾನೇಂದ್ರ
* ಪೊಲೀಸ್ ಇಲಾಖೆ ಬಗ್ಗೆ ಸಿದ್ದರಾಮಯ್ಯ ಮಾತು
* ಗೃಹ ಸಚಿವರ ಮಾತನ್ನು ಅವರ  ಕಡೆ ತಿರುಗಿಸಿದ ವಿಪಕ್ಷ ನಾಯಕ
* ಒಂದಷ್ಟು ಕಾಲ ಗೊಂದಲದ ವಾತಾವರಣ

ಬೆಂಗಳೂರು(ಮಾ. 24)  ಸದನದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ನಡುವೆ ಟಾಕ್ ಫೈಟ್ ನಡೆದಿದೆ. ಕಾಸು ಕೊಟ್ಟವನೇ ಬಾಸು ಎಂದು ಪೊಲೀಸ್  ಇಲಾಖೆಯನ್ನು (Karnataka Police) ಕಟುವಾಗಿ ಟೀಕಿಸಿದ್ದಾರೆ.

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಗೃಹ ಸಚಿವರ ಮಾತನ್ನೇ  ಅವರ ಕಡೆಗೆ ತಿರುಗಿಸಿದ ಸಿದ್ದರಾಮಯ್ಯ... ಪೊಲೀಸರು ಲಂಚ ತಿಂದುಕೊಂಡು  ನಾಯಿಗಳಂತೆ ಬಿದ್ದಿದ್ದಾರೆ ಎಂದು ಹೇಳಿದ್ರಿ.. ಇದಾದ ಮೇಲೆ ಸ್ಪಷ್ಟನೆ ನೀಡಿದ್ದೀರಿ... ಎಂದಾಗ ಒಂದಷ್ಟು ಕಾಲ ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

 


 

 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more