Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Published : Mar 24, 2022, 09:36 PM ISTUpdated : Mar 24, 2022, 09:37 PM IST

* ಸದನದಲ್ಲಿ ಸಿದ್ದರಾಮಯ್ಯ ವರ್ಸಸ್ ಆರಗ  ಜ್ಞಾನೇಂದ್ರ
* ಪೊಲೀಸ್ ಇಲಾಖೆ ಬಗ್ಗೆ ಸಿದ್ದರಾಮಯ್ಯ ಮಾತು
* ಗೃಹ ಸಚಿವರ ಮಾತನ್ನು ಅವರ  ಕಡೆ ತಿರುಗಿಸಿದ ವಿಪಕ್ಷ ನಾಯಕ
* ಒಂದಷ್ಟು ಕಾಲ ಗೊಂದಲದ ವಾತಾವರಣ

ಬೆಂಗಳೂರು(ಮಾ. 24)  ಸದನದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ನಡುವೆ ಟಾಕ್ ಫೈಟ್ ನಡೆದಿದೆ. ಕಾಸು ಕೊಟ್ಟವನೇ ಬಾಸು ಎಂದು ಪೊಲೀಸ್  ಇಲಾಖೆಯನ್ನು (Karnataka Police) ಕಟುವಾಗಿ ಟೀಕಿಸಿದ್ದಾರೆ.

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಗೃಹ ಸಚಿವರ ಮಾತನ್ನೇ  ಅವರ ಕಡೆಗೆ ತಿರುಗಿಸಿದ ಸಿದ್ದರಾಮಯ್ಯ... ಪೊಲೀಸರು ಲಂಚ ತಿಂದುಕೊಂಡು  ನಾಯಿಗಳಂತೆ ಬಿದ್ದಿದ್ದಾರೆ ಎಂದು ಹೇಳಿದ್ರಿ.. ಇದಾದ ಮೇಲೆ ಸ್ಪಷ್ಟನೆ ನೀಡಿದ್ದೀರಿ... ಎಂದಾಗ ಒಂದಷ್ಟು ಕಾಲ ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

 


 

 

 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more