ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

Published : Apr 22, 2023, 05:28 PM IST

ವರುಣದಲ್ಲಿನ ಸಿದ್ದು ಪ್ರಚಾರಕ್ಕೆ ಸೋಮಣ್ಣ ವ್ಯಂಗ್ಯ
ಅವರು ಎಷ್ಟು ಬಾರಿಯಾದ್ರೂ ಪ್ರಚಾರ ಮಾಡಲಿ
ನಾನು ಅವರನ್ನು ಪ್ರಶ್ನೆ ಮಾಡಲ್ಲ ಎಂದ ಸೋಮಣ್ಣ

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು,ವರುಣದಲ್ಲಿ ನಾಯಕರ ನಡುವಿನ ಟಾಕ್‌ ಫೈಟ್‌ ಸಹ ಜೋರಾಗಿದೆ. ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಚ್ಚಿನ ಪ್ರಚಾರವನ್ನು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ, ಅವರ ಕರ್ತವ್ಯ ಮಾಡುತ್ತಿದ್ದಾರೆ. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ನನಗಿಂತ ದೊಡ್ಡ ನಾಯಕರು. ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಎಷ್ಟು ಬಾರಿಯಾದ್ರೂ ಬರಲಿ. ಅದನ್ನು ನಾನು ಯಾಕೆ ಪ್ರಶ್ನೆ ಮಾಡಬೇಕು ಎಂದು ಸೋಮಣ್ಣ ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more