ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

Published : Apr 22, 2023, 05:28 PM IST

ವರುಣದಲ್ಲಿನ ಸಿದ್ದು ಪ್ರಚಾರಕ್ಕೆ ಸೋಮಣ್ಣ ವ್ಯಂಗ್ಯ
ಅವರು ಎಷ್ಟು ಬಾರಿಯಾದ್ರೂ ಪ್ರಚಾರ ಮಾಡಲಿ
ನಾನು ಅವರನ್ನು ಪ್ರಶ್ನೆ ಮಾಡಲ್ಲ ಎಂದ ಸೋಮಣ್ಣ

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು,ವರುಣದಲ್ಲಿ ನಾಯಕರ ನಡುವಿನ ಟಾಕ್‌ ಫೈಟ್‌ ಸಹ ಜೋರಾಗಿದೆ. ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಚ್ಚಿನ ಪ್ರಚಾರವನ್ನು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ, ಅವರ ಕರ್ತವ್ಯ ಮಾಡುತ್ತಿದ್ದಾರೆ. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ನನಗಿಂತ ದೊಡ್ಡ ನಾಯಕರು. ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಎಷ್ಟು ಬಾರಿಯಾದ್ರೂ ಬರಲಿ. ಅದನ್ನು ನಾನು ಯಾಕೆ ಪ್ರಶ್ನೆ ಮಾಡಬೇಕು ಎಂದು ಸೋಮಣ್ಣ ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more