ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

Published : Apr 22, 2023, 05:28 PM IST

ವರುಣದಲ್ಲಿನ ಸಿದ್ದು ಪ್ರಚಾರಕ್ಕೆ ಸೋಮಣ್ಣ ವ್ಯಂಗ್ಯ
ಅವರು ಎಷ್ಟು ಬಾರಿಯಾದ್ರೂ ಪ್ರಚಾರ ಮಾಡಲಿ
ನಾನು ಅವರನ್ನು ಪ್ರಶ್ನೆ ಮಾಡಲ್ಲ ಎಂದ ಸೋಮಣ್ಣ

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು,ವರುಣದಲ್ಲಿ ನಾಯಕರ ನಡುವಿನ ಟಾಕ್‌ ಫೈಟ್‌ ಸಹ ಜೋರಾಗಿದೆ. ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಚ್ಚಿನ ಪ್ರಚಾರವನ್ನು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ, ಅವರ ಕರ್ತವ್ಯ ಮಾಡುತ್ತಿದ್ದಾರೆ. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ನನಗಿಂತ ದೊಡ್ಡ ನಾಯಕರು. ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಎಷ್ಟು ಬಾರಿಯಾದ್ರೂ ಬರಲಿ. ಅದನ್ನು ನಾನು ಯಾಕೆ ಪ್ರಶ್ನೆ ಮಾಡಬೇಕು ಎಂದು ಸೋಮಣ್ಣ ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more