ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

Published : Mar 03, 2023, 01:33 PM IST

ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. 

ಹಾಸನ(ಮಾ.03): ಏಟಿಗೆ ಏಟು ಅಸ್ತ್ರಕ್ಕೆ ಪ್ರತ್ಯಸ್ತ್ರ, ಟಕ್ಕರ್‌ಗೆ ಟಕ್ಕರ್‌, ಕೌಂಟರ್‌ಗೆ ಕೌಂಟರ್‌. ಇದು ಮಾತಿನ ಮಲ್ಲಯುದ್ಧ. ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. ಒಂದು ಕಡೆ ಕನಕಪುರದ ಡಿಕೆ ಬ್ರದರ್ಸ್‌ ಮತ್ತೊಂದು ಕಡೆ ಹಾಸನದ ಸ್ವಂತ ಮಣ್ಣಿನ ಮಗ ರೇವಣ್ಣ ಹಾಗೂ ಕುಮಾರಣ್ಣ. ಹಾಸನದ ಕೋಟೆಯನ್ನ ಕೈವಶ ಮಾಡಿಕೊಳ್ಳಲು ಡಿಕೆ ಬ್ರದರ್ಸ್‌ ಹೊರಟು ನಿಂತಿದ್ದೇ ತಡ, ಗೌಡರ ಸಾಮ್ರಾಜ್ಯ ಧಗಿಧಗಿಸುತ್ತಿದೆ. ಇದೆಲ್ಲ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more