ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

Published : Mar 03, 2023, 01:33 PM IST

ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. 

ಹಾಸನ(ಮಾ.03): ಏಟಿಗೆ ಏಟು ಅಸ್ತ್ರಕ್ಕೆ ಪ್ರತ್ಯಸ್ತ್ರ, ಟಕ್ಕರ್‌ಗೆ ಟಕ್ಕರ್‌, ಕೌಂಟರ್‌ಗೆ ಕೌಂಟರ್‌. ಇದು ಮಾತಿನ ಮಲ್ಲಯುದ್ಧ. ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. ಒಂದು ಕಡೆ ಕನಕಪುರದ ಡಿಕೆ ಬ್ರದರ್ಸ್‌ ಮತ್ತೊಂದು ಕಡೆ ಹಾಸನದ ಸ್ವಂತ ಮಣ್ಣಿನ ಮಗ ರೇವಣ್ಣ ಹಾಗೂ ಕುಮಾರಣ್ಣ. ಹಾಸನದ ಕೋಟೆಯನ್ನ ಕೈವಶ ಮಾಡಿಕೊಳ್ಳಲು ಡಿಕೆ ಬ್ರದರ್ಸ್‌ ಹೊರಟು ನಿಂತಿದ್ದೇ ತಡ, ಗೌಡರ ಸಾಮ್ರಾಜ್ಯ ಧಗಿಧಗಿಸುತ್ತಿದೆ. ಇದೆಲ್ಲ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more