ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

Published : Mar 03, 2023, 01:33 PM IST

ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. 

ಹಾಸನ(ಮಾ.03): ಏಟಿಗೆ ಏಟು ಅಸ್ತ್ರಕ್ಕೆ ಪ್ರತ್ಯಸ್ತ್ರ, ಟಕ್ಕರ್‌ಗೆ ಟಕ್ಕರ್‌, ಕೌಂಟರ್‌ಗೆ ಕೌಂಟರ್‌. ಇದು ಮಾತಿನ ಮಲ್ಲಯುದ್ಧ. ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. ಒಂದು ಕಡೆ ಕನಕಪುರದ ಡಿಕೆ ಬ್ರದರ್ಸ್‌ ಮತ್ತೊಂದು ಕಡೆ ಹಾಸನದ ಸ್ವಂತ ಮಣ್ಣಿನ ಮಗ ರೇವಣ್ಣ ಹಾಗೂ ಕುಮಾರಣ್ಣ. ಹಾಸನದ ಕೋಟೆಯನ್ನ ಕೈವಶ ಮಾಡಿಕೊಳ್ಳಲು ಡಿಕೆ ಬ್ರದರ್ಸ್‌ ಹೊರಟು ನಿಂತಿದ್ದೇ ತಡ, ಗೌಡರ ಸಾಮ್ರಾಜ್ಯ ಧಗಿಧಗಿಸುತ್ತಿದೆ. ಇದೆಲ್ಲ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more