ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

ಹಾಸನ ಕೋಟೆಯೊಳಗೆ ಕೈ-ತೆನೆ, ಅಣ್ತಮ್ಮಾಸ್ ಸಂಘರ್ಷ: ರೇವಣ್ಣ ರಣರಂಗಕ್ಕೆ ನುಗ್ಗಿದ ಕನಕಪುರದ ಡಿಕೆ ಬ್ರದರ್ಸ್!

Published : Mar 03, 2023, 01:33 PM IST

ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. 

ಹಾಸನ(ಮಾ.03): ಏಟಿಗೆ ಏಟು ಅಸ್ತ್ರಕ್ಕೆ ಪ್ರತ್ಯಸ್ತ್ರ, ಟಕ್ಕರ್‌ಗೆ ಟಕ್ಕರ್‌, ಕೌಂಟರ್‌ಗೆ ಕೌಂಟರ್‌. ಇದು ಮಾತಿನ ಮಲ್ಲಯುದ್ಧ. ಹಾಸನ ಕೋಟೆಯೊಳಗೆ ಅಣ್ತಮ್ಮಾಸ್ ಶುರುವಾಗಿರುವ ಮಾತಿನ ಯುದ್ಧವಾಗಿದೆ. ಗೌಡರ ಸಾಮ್ರಾಜ್ಯದಲ್ಲಿ ಅಣ್ತಮ್ಮಾಸ್ ಮಾತಿನ ಯುದ್ಧ ಶುರು ಮಾಡಿದ್ದಾರೆ. ಒಂದು ಕಡೆ ಕನಕಪುರದ ಡಿಕೆ ಬ್ರದರ್ಸ್‌ ಮತ್ತೊಂದು ಕಡೆ ಹಾಸನದ ಸ್ವಂತ ಮಣ್ಣಿನ ಮಗ ರೇವಣ್ಣ ಹಾಗೂ ಕುಮಾರಣ್ಣ. ಹಾಸನದ ಕೋಟೆಯನ್ನ ಕೈವಶ ಮಾಡಿಕೊಳ್ಳಲು ಡಿಕೆ ಬ್ರದರ್ಸ್‌ ಹೊರಟು ನಿಂತಿದ್ದೇ ತಡ, ಗೌಡರ ಸಾಮ್ರಾಜ್ಯ ಧಗಿಧಗಿಸುತ್ತಿದೆ. ಇದೆಲ್ಲ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more