ಪಕ್ಷ ಪೂಜೆ ಜತೆ ವ್ಯಕ್ತಿ ಪೂಜೆಯನ್ನೂ ಮಾಡ್ತೇನೆ, ತಪ್ಪೇನು? ಡಿಕೆಶಿಗೆ ಜಮೀರ್ ಟಾಂಗ್

ಪಕ್ಷ ಪೂಜೆ ಜತೆ ವ್ಯಕ್ತಿ ಪೂಜೆಯನ್ನೂ ಮಾಡ್ತೇನೆ, ತಪ್ಪೇನು? ಡಿಕೆಶಿಗೆ ಜಮೀರ್ ಟಾಂಗ್

Published : Jul 25, 2022, 12:06 PM IST

ಮುಂದಿನ ಮುಖ್ಯಮಂತ್ರಿ ಯಾರು..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಶಾಸಕ ಜಮೀರ್‌ ಅಹಮದ್‌ ನಡುವಿನ ತಿಕ್ಕಾಟ ಮುಂದುವರಿದಿದೆ. 

ಮುಂದಿನ ಮುಖ್ಯಮಂತ್ರಿ ಯಾರು..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಶಾಸಕ ಜಮೀರ್‌ ಅಹಮದ್‌ ನಡುವಿನ ತಿಕ್ಕಾಟ ಮುಂದುವರಿದಿದೆ. ಎಲ್ಲರೂ ಬಾಯ್ಮುಚ್ಚಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಎಚ್ಚರಿಕೆ ನೀಡಿರುವ ಡಿಕೆಶಿಗೆ, ಜಮೀರ್ ಟಾಂಗ್ ನೀಡಿದ್ದಾರೆ. 

‘ನನ್ನ ಬಾಯ್ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ಸತ್ತಾಗಷ್ಟೇ ನನ್ನ ಬಾಯಿ ಮುಚ್ಚೋದು. ಅಲ್ಲಿವರೆಗೆ ನಾನು ಮಾತನಾಡುತ್ತಲೇ ಇರುತ್ತೇನೆ’ ಎಂದು ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮಿರ್‌ ಅಹಮದ್‌ ಹೇಳಿದ್ದಾರೆ. 

ಕಾಂಗ್ರೆಸ್‌ ಕಟ್ಟಿಬೆಳೆಸಬೇಕಿದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕೆಂದು ಹೇಳಿಕೆ ನೀಡಿದ್ದಾರೆ. ಆದರೆ ವೈಯಕ್ತಿಕವಾಗಿ ನನ್ನ ಹೆಸರನ್ನು ಡಿ.ಕೆ.ಶಿವಕುಮಾರ್‌ ಹೇಳಿಲ್ಲ. ಎಲ್ಲರೂ ಸೇರಿ ಪಕ್ಷ ಕಟ್ಟೋಣ ಎಂದಿದ್ದಾರೆ. ಮುಖ್ಯಮಂತ್ರಿ ಯಾರು ಆಗಬೇಕೆಂದು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನನ್ನ ವೈಯಕ್ತಿಕ ಅಭಿಪ್ರಾಯ ನಾನು ಸಿದ್ದರಾಮಯ್ಯ ಆಗಬೇಕು ಎಂದು ಹೇಳಿದ್ದೇನೆ. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ ಎಂದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more