Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more