Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more