Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more