Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more