Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more