Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು :  ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

Published : Apr 12, 2024, 10:33 AM IST

‘ಕುಮಾರಸ್ವಾಮಿ ಸರ್ಕಾರದಲ್ಲೇ ಶ್ರೀಗಳ ಫೋನ್ ಟ್ಯಾಪ್’
‘ಇವರಿಂದ ಗೌರವ ಕೊಡುವುದನ್ನು ಕಲಿಯಬೇಕಾ..?’
ಎಚ್‌ಡಿಕೆ  ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
 

ಲೋಕಸಭೆ ಮಹಾ ಸಮರದಲ್ಲಿ ಒಕ್ಕಲಿಗ ಕಾಳಗ(Okkaliga Fight) ಜೋರಾಗಿದೆ. ಕನಕಪುರ ‘ಬಂಡೆ’ V/S ‘ದಳಪತಿ’ ಏಟಿಗೆ ಎದುರೇಟು ನೀಡುತ್ತಿದ್ದಾರೆ. ಹಳೆ ಮೈಸೂರು ವಿಚಾರದಲ್ಲಿ ನೇರಾನೇರ ಗುದ್ದಾಟ ಶುರುವಾಗಿದೆ. ಎಚ್‌ಡಿಕೆ(HD Kumaraswamy) ಆದಿಚುಂಚನಗಿರಿ ಶ್ರೀ(Adichunchanagiri Sri)ಭೇಟಿ ಮಾಡಿದ ಬಳಿಕ ಈ ಬೆಂಕಿ ಹೊತ್ತಿಕೊಂಡಿದೆ. ಒಕ್ಕಲಿಗ ಸಿಎಂ ಇಳಿಸಿದವರ ಜೊತೆಯೇ ಮಠಕ್ಕೆ ಹೋಗಿದ್ದಾರೆ ಎಂದು ಡಿಕೆಶಿ(DK Shivakumar) ಹೇಳಿದರು. ಇದೀಗ ಎಚ್‌ಡಿಕೆ-ಡಿಕೆಶಿ ನಡುವಿನ ಮಾತಿನ ಮಲ್ಲಯುದ್ಧ ತಾರಕಕ್ಕೆ ಏರಿದೆ. ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು ನೀಡಿದ್ದು, ಡಿಕೆಶಿ ಅಧಿಕಾರ, ದುಡ್ಡಿನ ಮದದಲ್ಲಿ ಮಾತಾಡ್ತಾರೆ. ನೀವು ಕೊತ್ವಾಲ್ ಫಾಲೋವರ್ ಅಲ್ವಾ ಎಂದು ಎಚ್‌ಡಿಕೆ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮಧ್ಯೆ  ಫೋನ್ ಟ್ಯಾಪ್ ವಾರ್ ಸಹ ಶುರುವಾಗಿದೆ. ಎಚ್‌ಡಿಕೆ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್‌ನನ್ನು ಸಚಿವ ಚಲುವರಾಯಸ್ವಾಮಿ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more