ಟಿ.ಬಿ. ಜಯಚಂದ್ರಗೆ ಸಿಗದ ಸಚಿವ ಸ್ಥಾನ: ಮೊಮ್ಮಗಳಾದ ಆರನಾ ಸಂದೀಪ್‌ರಿಂದ ರಾಹುಲ್‌ ಗಾಂಧಿಗೆ ಪತ್ರ !

ಟಿ.ಬಿ. ಜಯಚಂದ್ರಗೆ ಸಿಗದ ಸಚಿವ ಸ್ಥಾನ: ಮೊಮ್ಮಗಳಾದ ಆರನಾ ಸಂದೀಪ್‌ರಿಂದ ರಾಹುಲ್‌ ಗಾಂಧಿಗೆ ಪತ್ರ !

Published : May 28, 2023, 03:38 PM IST

ಟಿ.ಬಿ.ಜಯಚಂದ್ರ ಪುತ್ರ ಸಂದೀಪ್ ಅವರ ಪುತ್ರಿ ಆರನಾ ರಾಹುಲ್‌ ಗಾಂಧಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾಳೆ.

ತುಮಕೂರು: ಶಿರಾ ಶಾಸಕ ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡ ಮೊಮ್ಮಗಳು ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ.
ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಮೊಮ್ಮಗಳಾದ ಆರನಾ ಸಂದೀಪ್ ರಾಹುಲ್‌ಗೆ ಪತ್ರ ಬರೆದಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಆರನಾ, ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ ಎಂದು ಟಿ.ಬಿ. ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಲಾಗಿದೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: ಆರ್‌ಜೆಡಿ ವಿವಾದಾತ್ಮಕ ಟ್ವೀಟ್‌: ಶವ ಪೆಟ್ಟಿಗೆಗೆ ನೂತನ ಸಂಸತ್‌ ಭವನ ಹೋಲಿಕೆ !

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more