ಟಿ.ಬಿ. ಜಯಚಂದ್ರಗೆ ಸಿಗದ ಸಚಿವ ಸ್ಥಾನ: ಮೊಮ್ಮಗಳಾದ ಆರನಾ ಸಂದೀಪ್‌ರಿಂದ ರಾಹುಲ್‌ ಗಾಂಧಿಗೆ ಪತ್ರ !

ಟಿ.ಬಿ. ಜಯಚಂದ್ರಗೆ ಸಿಗದ ಸಚಿವ ಸ್ಥಾನ: ಮೊಮ್ಮಗಳಾದ ಆರನಾ ಸಂದೀಪ್‌ರಿಂದ ರಾಹುಲ್‌ ಗಾಂಧಿಗೆ ಪತ್ರ !

Published : May 28, 2023, 03:38 PM IST

ಟಿ.ಬಿ.ಜಯಚಂದ್ರ ಪುತ್ರ ಸಂದೀಪ್ ಅವರ ಪುತ್ರಿ ಆರನಾ ರಾಹುಲ್‌ ಗಾಂಧಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾಳೆ.

ತುಮಕೂರು: ಶಿರಾ ಶಾಸಕ ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡ ಮೊಮ್ಮಗಳು ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ.
ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಮೊಮ್ಮಗಳಾದ ಆರನಾ ಸಂದೀಪ್ ರಾಹುಲ್‌ಗೆ ಪತ್ರ ಬರೆದಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಆರನಾ, ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ ಎಂದು ಟಿ.ಬಿ. ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಲಾಗಿದೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: ಆರ್‌ಜೆಡಿ ವಿವಾದಾತ್ಮಕ ಟ್ವೀಟ್‌: ಶವ ಪೆಟ್ಟಿಗೆಗೆ ನೂತನ ಸಂಸತ್‌ ಭವನ ಹೋಲಿಕೆ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more